ಸೋಮವಾರ, ಫೆಬ್ರವರಿ 6, 2012

ಸಹೃದಯರಿಗೆ ಸದವಕಾಶ

   'ಕವಿಕಿರಣ' - ಇದು ಕವಿ ಪ್ರಕಾಶನದ ಪ್ರಕಟಣೆಗಳನ್ನು ಅಂತರ್ಜಾಲದ ಮೂಲಕವೂ ಜನರಿಗೆ ತಲುಪಿಸಲು ಉದ್ದೇಶಿಸಿರುವ ಬ್ಲಾಗ್.  ಈ ತಾಣದಲ್ಲಿ ಇದುವರೆಗೆ ಪ್ರಕಟಿಸಿದ ಪ್ರಕಟಣೆಗಳು:
1. 'ಕವಿಕಿರಣ' ಪತ್ರಿಕೆ ಮೂಡಿದ ಪರಿಯ ಪರಿಚಯ, 
     http://kavikirana.blogspot.in/2011/01/blog-post_26.html
2. 'ಕವಿಕಿರಣ' ಪತ್ರಿಕೆಯ ಡಿಸೆಂಬರ್, 2008ರ ಸಂಚಿಕೆ
     http://kavikirana.blogspot.in/2011/02/2008.html
3. 'ಕವಿಕಿರಣ' ಪತ್ರಿಕೆಯ ಜೂನ್, 2009ರ ಸಂಚಿಕೆ
     http://kavikirana.blogspot.in/2011/04/2009.html
4. 'ಕವಿಕಿರಣ' ಪತ್ರಿಕೆಯ ಡಿಸೆಂಬರ್, 2009ರ ಸಂಚಿಕೆ
     http://kavikirana.blogspot.in/2011/05/01-12-2009.html
5. 'ಕವಿಕಿರಣ' ಪತ್ರಿಕೆಯ ಜೂನ್, 2010ರ ಸಂಚಿಕೆ
    http://kavikirana.blogspot.in/2011/07/01-06-2010.html
6. 'ಕವಿಕಿರಣ' ಪತ್ರಿಕೆಯ ಜೂನ್, 2010ರ ವಿಶೇಷ ಸಂಚಿಕೆ
    http://kavikirana.blogspot.in/2011/07/01-06-2010.html
7.  ಕ.ವೆಂ. ನಾಗರಾಜರ ಕೃತಿ: ಕವಿ ಸುಬ್ರಹ್ಮಣ್ಯಯ್ಯ - ಒಂದು ಜೀವಗೀತೆ (ವ್ಯಕ್ತಿಚಿತ್ರಣ)  http://kavikirana.blogspot.in/2011/06/blog-post_23.html
8. ಕವಿ ವೆಂ. ಸುರೇಶರ  'Karmayogi – Kalavallabha S.K. LINGANNAIYA – a concise biography of Sri S.K. Lingannaiya'
     http://kavikirana.blogspot.in/2011/07/this-book-is-biography-of-one-of.html
      ಕಾಲಕ್ರಮೇಣ ಉಳಿದ ಪ್ರಕಟಣೆಗಳನ್ನೂ ಸಹೃದಯೀ ವಾಚಕರ ಮುಂದಿಡುವ ವಿಚಾರವಿದೆ. ಪ್ರತಿಗಳು ಬೇಕೆನಿಸಿದವರು ನನ್ನನ್ನಾಗಲೀ, ಕವಿ ಸುರೇಶರನ್ನಾಗಲೀ ಸಂಪರ್ಕಿಸಬಹುದು. ತಮ್ಮ ಪ್ರತಿಕ್ರಿಯೆ, ಸಲಹೆ, ಸೂಚನೆ, ಸಹಕಾರಗಳಿಗೆ ಸ್ವಾಗತ.
-ಕ.ವೆಂ.ನಾಗರಾಜ್.